ಗಾಂಧೀಜಿ,ಅಂಬೇಡ್ಕರ ಅವರು ಪತ್ರಕರ್ತರಾಗಿ ಎಚ್ಚರಿಸುತ್ತಿದ್ದರು…
*ಮಹಾತ್ಮ ಗಾಂಧಿ, ಅಂಬೇಡ್ಕರ್ ಸ್ವತಃ ಪತ್ರಕರ್ತರಾಗಿ ಜನರನ್ನು ನಿರಂತರ ಎಚ್ಚರಿಸುತ್ತಿದ್ದರು* *ಜನ ಸಾಮಾನ್ಯರು ಪತ್ರಕರ್ತರ ಮೇಲೆ ಇಟ್ಟುಕೊಂಡಿರುವ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ* *ಪಟ್ಟಭದ್ರರನ್ನು ಗುರುತಿಸಿ ಮಟ್ಟ ಹಾಕುವ ನಿಷ್ಠುರತೆಯನ್ನು ಪತ್ರಕರ್ತರು ಬೆಳೆಸಿಕೊಳ್ಳಬೇಕು* *ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು…