Author: Haai MInchu News

ಕನ್ನಡ ಭಾಷೆಗೆ ೨ ಸಾವಿರ ವರ್ಷದ ಒತಿಹಾಸವಿದೆ

: *ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ ದರ್ಶನಾಪುರ* ಕನ್ನಡ ಭಾಷೆ, ನೆಲ, ಜಲ, ಸಾಹಿತ್ಯ, ಸಂಸ್ಕೃತಿ, ಜಾನಪದ ಕನ್ನಡ-ಕನ್ನಡಿಗ-ಕರ್ನಾಟಕ ಹಾಗೂ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಕನ್ನಡ ಜನತೆ ಮೇಲೆ ಇದೆ ಎಂದು ಶಹಾಪೂರ ತಾಲೂಕು ಜನಪ್ರಿಯ…

ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

*ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಶಹಪುರದ ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ* ಶಹಪುರ: ನಗರ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಮನಗೂಳಿ ಮೆಡಿಕಲ್ ಡಿ ಫಾರ್ಮರ್ಸಿ ಕಾಲೇಜುನಲ್ಲಿ ವಿವೇಕಾನಂದರ ಜಯಂತಿಯನ್ನೂ ಆಚರಣೆ ಮಾಡಲಾಯಿತು. ಜಿಲ್ಲಾ ಸಂಚಾಲಕರಾದ ಗವಿಲಿಂಗ ಮಾತಾನಾಡಿ…

2024 ನೇ ಸಾಲಿನ ಕ್ಯಾಲೆಂಡರ ಬಿಡುಗಡೆ

ಭಾರತೀಯ ಪಿಂಜಾರ ನದಾಫ ಮನ್ಸೂರಿ ಭಾವೈಕ್ಯ ಗುರು ಪೀಠದ ಧರ್ಮ ಗುರುಗಳಾದ ಸಂಗಮ ಪೀರ ಚಿಸ್ತಿ ಶರಣರು ಮತ್ತು ಬಸವಪ್ರಭು ಸ್ವಾಮಿಜಿ ಮುರುಘಾಮಠ ಚಿತ್ರದುರ್ಗ ಹಾಗೂ ಸಮಾಜ ಬಾಂಧವರಿಂದ _2024 ರ ಕ್ಯಾಲೆಂಡರ ಬಿಡುಗಡೆ ಮಾಡಲಾಯಿತು…

2024 ನೇ ಸಾಲಿನ ಹಾಯ್ ಮಿಂಚು ಪತ್ರಿಕೆ ಕ್ಯಾಲೆಂಡರ ಬಿಡುಗಡೆ

2024 ನೇ ಸಾಲಿನ ಹಾಯ್ ಮಿಂಚು ಕ್ಯಾಲೆಂಡರ ಬಿಡುಗಡೆ… ಬೆಂಗಳೂರು : 2024 ನೇ ಸಾಲಿನ ಹಾಯ್ ಮಿಂಚು ದಿನಪತ್ರಿಕೆ ಕ್ಯಾಲೆಂಡರ್ ಜಮಿಯತುಲ್ ಮನ್ಸೂರ್ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮಂತ್ರಿಗಳು ಜಾವೇದ ಇಕ್ಬಾಲ್ ಮನ್ಸೂರಿ ಮತ್ತು ಸರ್ವ…

ವಿಕಸಿತ ಭಾರತ ಸಂಕಲ್ಪ ಯಾತ್ರೆ..

ವಿಕಸಿತ ಭಾರತ ಸಂಕಲ್ಪ ಯಾತ್ರೆ.. ಶಿವಮೊಗ್ಗ, ಬೆಳಗಾವಿ, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಡಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ…

ವಿದ್ಯಾರ್ಥಿಗಳು ವಿದ್ಯಾಬ್ಯಾಸವನ್ನು ಮೊಟಕುಗೊಳಿಸುತ್ತಿರುವದು ವಿಷಾದಕರ

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕು ಗೊಳಿಸುತ್ತಿರುವುದು ಅತ್ಯಂತ ವಿಷಾದಕರ:-ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜಿ ಹೊಸಪೇಟೆ :- (ವಿಜಯನಗರ ಜಿಲ್ಲೆ) ಹೊಸಪೇಟೆ ತಾಲೂಕು ಅಂಜುಮನ್ ಶಾದಿ ಮಹಲಿನಲ್ಲಿ ಅಂಜುಮನ್ ಖಿದ್ಮತೆ- ಇ -ಇಸ್ಲಾಂ ಕಮಿಟಿ ಹೊಸಪೇಟೆ ಇವರ ವತಿಯಿಂದ ಸ್ಪರ್ಧಾತ್ಮಕ…

ಶಾಲಾ ಮಕ್ಕಳಲ್ಲಿ ಆರೋಗ್ಯ ಸಿಂಚನ ಅರಿವು ಜಾಗೃತಿ.

ಬಾಗಲಕೋಟೆ: ಬೆನಕಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಆರೋಗ್ಯ ಸಿಂಚನ” ಕಾರ್ಯಕ್ರಮ ಆಯೋಜಿಸಲಾಗಿತ್ತು. ತಾಲೂಕಾ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ ಆರ್ ಸಣ್ಣಪ್ಪನ್ನವರ ಆರೋಗ್ಯ ನಿರೀಕ್ಷಣಾಧಿಕಾರಿ ಎಸ್ ಎಸ್ ಅಂಗಡಿ,ಜಿ ಆರ್ ತಳವಾರ ಹಾಗೂ ಶಾಲಾ ಗುರುಮಾತೆಯರು ಸಾಂಕ್ರಾಮಿಕ ರೋಗಗಳ ತಡೆ…

ನೃತ್ಯೋತ್ಸವ ಸಮಾಜದಲ್ಲಿ ನಮ್ಮೆಲ್ಲರಿಗೂ ಪ್ರೇರಣೆಯಾಗಿದೆ

ನೃತ್ಯೋತ್ಸವ ಕಾರ್ಯಕ್ರಮ ಸಮಾಜದಲ್ಲಿ ನಮ್ಮೆಲ್ಲರಿಗೆ ಪ್ರೇರಣೆಯಾಗಿದೆ. ಶಹಾಪುರ ; ನಮ್ಮ ಶಹಾಪುರ ತಾಲೂಕು ಜಿಲ್ಲೆಯ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದವರೆಗೂ ತೆಗೆದುಕೊಂಡು ಹೋಗಬೇಕೆನ್ನುವ ಆಸೆ ನಮ್ಮದು ಎಂದು ಸಂಸ್ಥೆಯ ಅಧ್ಯಕ್ಷ್ಯೇ ಸುರೇಖಾ ಕುಂಬಾರ ಅವರು ಅಭಿಪ್ರಾಯಪಟ್ಟರು. ಯಾದಗಿರಿ ಜಿಲ್ಲಾಡಳಿತ, ಸಹಾಯಕ ನಿರ್ದೇಶಕರು…

ಬಿ.ಎನ್ ಹೊರಪೇಟೆಗೆ ಪ್ರಶಸ್ತಿ ಪ್ರದಾನ

ಸಾಹಿತಿ,ಪತ್ರಕರ್ತ ಡಾ.ಬಿ.ಎನ್.ಹೊರಪೇಟಿಗೆ ಸಿದ್ಧಶ್ರೀ ಪ್ರಶಸ್ತಿ ಪ್ರದಾನ. ಕೊಪ್ಪಳ ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಮೋರನಹಳ್ಳಿ ಗ್ರಾಮದ ಡಾ.ಬಿ.ಎನ್.ಹೊರಪೇಟಿ ಅವರು ಸಿನೆಮಾ,ಸಾಹಿತ್ಯ, ಸಂಘಟನೆ, ಸಮಾಜ ಸೇವೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡು ಸಮಾಜದ ಎಲೆಮರೆಯ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ಪರಿಚಯಿಸುವಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಬಿ.ಎನ್.ಹೊರಪೇಟಿ ಅವರು ಹಳ್ಳಿಯಿಂದ…

ಕಲುಷಿತ ನೀರು ಸೇವನೆ : ಆಸ್ಪತ್ರೆಗೆ ದಾಖಲಾದವರ ಆರೋಗ್ಯದಲ್ಲಿ ಏರು..ಪೇರು..

ಕಲುಷಿತ ನೀರು ಸೇವನೆ : ಆಸ್ಪತ್ರೆಗೆ ದಾಖಲಾದವರ ಆರೋಗ್ಯದಲ್ಲಿ ಏರು- ಪೇರು.. ವಿಜಯನಗರ ಜಿಲ್ಲಾ :-ಹೊಸಪೇಟೆ ತಾಲೂಕು ಕಾರಿನೂರು ಗ್ರಾಮದಲ್ಲಿ ಕಲುಷಿತ ನೀರು ಕುಡಿದಿದ್ದರಿಂದ ಹೊಸಪೇಟೆ ತಾಲೂಕು ಆಸ್ಪತ್ರೆಯಲ್ಲಿ 14ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತವೆ ಶುದ್ದಿಧಿಕರಣ ನೀರಿನ ಘಟಕ ಕಲುಷಿತ ನೀರು…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!