Category: Uncategorized

ಪಾಪ್ ಐಸ್ ಉದ್ಘಾಟಿಸಿದ ಹುಡಾ ಅಧ್ಯಕ್ಷ, ಎಚ್.ಎನ್.ಎಫ್.ಇಮಾಮ್ ನಿಯಾಜಿ…

ಪಾಪ್ ಐಸ್ ಉದ್ಘಾಟಿಸಿದ ಹುಡಾ ಅಧ್ಯಕ್ಷ, ಎಚ್.ಎನ್.ಎಫ್.ಇಮಾಮ್ ನಿಯಾಜಿ… ಹೊಸಪೇಟೆ (ವಿಜಯನಗರ ಜಿಲ್ಲೆ) ನಗರದ ಹೃದಯ ಭಾಗ ಡಾ.ಬಿ.ಆರ್.ಅಂಬೇಡ್ಕರ ಸರ್ಕಲ್ ನಲ್ಲಿ ಪಾಪ್ ಐಸ್ ಶಾಖೆಯನ್ನು ಉದ್ಘಾಟಿಸಿದ ಹುಡಾ ಅಧ್ಯಕ್ಷ ಮತ್ತು ಅಂಜುಮನ್ ಕಮೀಟಿ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ ನಿಯಾಜಿ..ಪತ್ರಕರ್ತರ ಸಂಘದ ಅಧ್ಯಕ್ಷ…

ಪಾಪ್ ಐಸ್ ಉದ್ಘಾಟಿಸಿದ ಹುಡಾ ಅಧ್ಯಕ್ಷ, ಎಚ್.ಎನ್.ಎಫ್.ಇಮಾಮ್ ನಿಯಾಜಿ…

ಪಾಪ್ ಐಸ್ ಉದ್ಘಾಟಿಸಿದ ಹುಡಾ ಅಧ್ಯಕ್ಷ, ಎಚ್.ಎನ್.ಎಫ್.ಇಮಾಮ್ ನಿಯಾಜಿ… ಹೊಸಪೇಟೆ (ವಿಜಯನಗರ ಜಿಲ್ಲೆ) ನಗರದ ಹೃದಯ ಭಾಗ ಡಾ.ಬಿ.ಆರ್.ಅಂಬೇಡ್ಕರ ಸರ್ಕಲ್ ನಲ್ಲಿ ಪಾಪ್ ಐಸ್ ಶಾಖೆಯನ್ನು ಉದ್ಘಾಟಿಸಿದ ಹುಡಾ ಅಧ್ಯಕ್ಷ ಮತ್ತು ಅಂಜುಮನ್ ಕಮೀಟಿ ಅಧ್ಯಕ್ಷ ಎಚ್.ಎನ್.ಎಫ್.ಇಮಾಮ ನಿಯಾಜಿ..ಪತ್ರಕರ್ತರ ಸಂಘದ ಅಧ್ಯಕ್ಷ…

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಞ ಇನ್ನಿಲ್ಲ…

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಞ ಇನ್ನಿಲ್ಲ… ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ…

ಉಸ್ಮಾನಗಣಿ ವಿರುದ್ಧ ಎಫ್.ಐ.ಆರ್ ದಾಖಲಿಸಲು ವಕ್ಫ್ ಮಂಡಳಿ ಆದೇಶ, ನ್ಯಾಯಕ್ಕೆ ದೊರೆತ ಜಯ :ದೂರುದಾರ ಶ್ಯಾಮೀದ ರೇಷ್ಮಿ

ಉಸ್ಮಾನಗಣಿ ವಿರುದ್ಧ ಎಫ್.ಐ.ಆರ್ ದಾಖಲಿಸಲು ವಕ್ಫ್ ಮಂಡಳಿ ಆದೇಶ, ನ್ಯಾಯಕ್ಕೆ ದೊರೆತ ಜಯ :ದೂರುದಾರ ಶ್ಯಾಮೀದ ರೇಷ್ಮಿ ಇಳಕಲ್ಲ: ಪಟ್ಟಣದ ಹಜರತ್ ಸೈಯ್ಯದ ಮುರ್ತುಜಾ ಷಾ ಖಾದ್ರಿ ದರ್ಗಾದಲ್ಲಿ ನಡೆದಿರುವ ಭೃಷ್ಠಾಚಾರದ ಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಉಸ್ಮಾನಗನಣಿ ಹುಮನಾಬಾದ ಮೇಲೆ…

ಇಂದು ಮಾತೃಭೂಮಿ ಸಂಭ್ರಮ ಹಬ್ಬ

ತುಮಕೂರು : ಮಾತೃ ಭೂಮಿ ಸಂಭ್ರಮ ಹಬ್ಬವು ತುಮಕೂರಿನಲ್ಲಿ ನಡೆಯಲಿದ್ದು , ರಾಜ್ಯ ಮಟ್ಟದ ಕವಿಗೋಷ್ಡಿ,ಸಾಹಿತಿಗಳ ಸಮಾಗಮವಾಗಲಿದೆ,ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪುರಸ್ಕಾರ ನೀಡಲಾಗುವದು ಸರ್ವ ಸಾಹಿತ್ಯಾಸಕ್ತರು,ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಸ್ಥಾಪಕ ಅಧ್ಯಕ್ಷರಾದ ಡಾ.ಜ್ಯೋತಿ ಶ್ರೀನಿವಾಸ ತಿಳಿಸಿದ್ದಾರೆ

ಅಖಿಲ ಭಾರತ ಪಿಂಜಾರ,ನದಾಫ,ಮನ್ಸೂರಿ ಸಂಘಗಳ ಮಹಾ ಮಂಡಳದ ರಾಜ್ಯಾಧ್ಯಕ್ಷರಾಗಿ ಖಾಜಂಬರ ಕೆ.ನದಾಫ್ ಆಯ್ಕೆ…

ಅಖಿಲ ಭಾರತ ಪಿಂಜಾರ,ನದಾಫ,ಮನ್ಸೂರಿ ಸಂಘಗಳ ಮಹಾ ಮಂಡಳದ ರಾಜ್ಯಾಧ್ಯಕ್ಷರಾಗಿ ಖಾಜಂಬರ ಕೆ.ನದಾಫ್ ಆಯ್ಕೆ… ಧಾರವಾಡ / ವಿಜಯಪುರ : ಅಖಿಲ ಭಾರತ ಪಿಂಜಾರ,ನದಾಫ,ಮನ್ಸೂರಿ ಸಂಘಗಳ ಮಹಾ ಮಂಡಳದ ರಾಜ್ಯಾಧ್ಯಕ್ಷರಾಗಿ ಖಾಜಂಬರ ಕಾಸಿಮಸಾಬ .ನದಾಫ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಮಹಾ ಮಂಡಳದ…

ಉಪ ಚುನಾವಣೆ ಕಾಂಗ್ರೆಸ್ ಗೆಲ್ಲಲು ಕೊಪ್ಪಳದಲ್ಲಿ ಆನ್ಸಾರಿ ಹೇಳಿಕೆ ಎಫೆಕ್ಟ್

  ಕೊಪ್ಪಳ, , ರಾಜ್ಯದ ಪಕ್ಕದ ಬಳ್ಳಾರಿ ಜಿಲ್ಲೆಯ ಸಂಡೂರು, ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ದೂರದ ಮಂಡ್ಯ ಜಿಲ್ಲೆಯ ಚೆನ್ನಪಟ್ಟಣ ಈ ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುನಾವಣೆ ಕಾಂಗ್ರೆಸ್ ಗೆಲ್ಲಲು ಕೊಪ್ಪಳದ ಕಾರ್ಯಕ್ರಮ ಯೊಂದರಲ್ಲಿ ಮಾಜಿ ಸಚಿವ ಇಕ್ಬಾಲ್…

ವಿಜಯನಗರವು ರಸ್ತೆ ಅಪಘಾತ ಮುಕ್ತ ಜಿಲ್ಲೆಯಾಗಲಿ*

ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಸೂಚನೆ == *ವಿಜಯನಗರವು ರಸ್ತೆ ಅಪಘಾತ ಮುಕ್ತ ಜಿಲ್ಲೆಯಾಗಲಿ* == ಹೊಸಪೇಟೆ (ವಿಜಯನಗರ) ಸೆಪ್ಟೆಂಬರ್ 09 (ಕ.ವಾ): ಮಾನವ ಸಮಾಜಕ್ಕೆ ಕಳಂಕಪ್ರಾಯವಾದ ರಸ್ತೆ ಅಪಘಾತಗಳು ಸಂಭವಿಸಿದAತೆ ವಿಜಯನಗರ ಜಿಲ್ಲೆಯಾದ್ಯಂತ ರಸ್ತೆ ಸುರಕ್ಷತೆಗೆ…

ಬ್ರಹ್ಮಶ್ರೀ ಗುರುನಾರಾಯಣರವರ ಜಯಂತಿ

ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ.. ವಿಜಯನಗರ: ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹೊಸಪೇಟೆಯ ನಗರಸಭೆ ವತಿಯಿಂದ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸನ್ಮಾನ್ಯ ಶಾಸಕರಾದ ಶ್ರೀ ಹೆಚ್.ಆರ್.ಗವಿಯಪ್ಪ ಅವರು,…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!