Month: April 2024

ದಿನ ಪತ್ರಿಕೆಗಳ ಸಂಪಾದಕರೊಂದಿಗೆ ಸಭೆ ನಡೆಸಿದ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ

ದಿನ ಪತ್ರಿಕೆಗಳ ಸಂಪಾದಕರೊಂದಿಗೆ ಸಭೆ ನಡೆಸಿದ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಬಾಗಲಕೋಟೆ: ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಉಳಿವು ಮತ್ತು ಬೆಳವಣಿಗೆಗಾಗಿ ಎಲ್ಲಾ ಸಂಪಾದಕರು ಸಂಘಟಿತರಾಗಬೇಕೆಂದು ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ ಎ.ಸಿ.ತಿಪ್ಪೇಸ್ವಾಮಿ ಪತ್ರಿಕೆಗಳ ಸಂಪಾದಕರಿಗೆ ಕರೆ…

ಸ್ಥಳೀಯ ಪತ್ರಿಕೆಗಳ ಬಲವರ್ಧನೆಗೆ ಅವಿರತ ಶ್ರಮ: ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ

ಕೊಪ್ಪಳ ಜಿಲ್ಲಾ ಘಟಕಕ್ಕೆ ಎನ್.ಎಂ. ದೊಡ್ಡಮನಿ ಅಧ್ಯಕ್ಷ ಸ್ಥಳೀಯ ಪತ್ರಿಕೆಗಳ ಬಲವರ್ಧನೆಗೆ ಅವಿರತ ಶ್ರಮ: ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಕೊಪ್ಪಳ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಸ್ಥಳೀಯ ಜಿಲ್ಲಾ ಮಟ್ಟದ ದಿನಪತ್ರಿಕೆಗಳ ಆರ್ಥಿಕ ಬಲವರ್ಧನೆಗೆ ಸಂಘಟಿತ ಹೋರಾಟದ…

ಕಾಂಗ್ರೇಸ್ ಪಾಳೆಯದಲ್ಲಿ ಒಗ್ಗಟ್ಟಿನ ಮಂತ್ರ

ಬಾಗಲಕೋಟ ಲೋಕಸಭೆ ಕ್ಷೇತ್ರ : ಕಾಂಗ್ರೇಸ್ ಪಾಳೆಯದಲ್ಲಿ ಒಗ್ಗಟ್ಟಿನ ಕಲರವ ಬಾಗಲಕೋಟೆ: ಟಿಕೆಟ್ ಹಂಚಿಕೆ ವಿಷಯದಲ್ಲಿ ಜಿಪಂ.‌ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಅಸಮಾಧಾನದ ಮಧ್ಯೆ ಜಿಲ್ಲೆಯ ಕೈ ಶಾಸಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೇರಿದ್ದ ಜಿಲ್ಲೆಯ ಎಲ್ಲ…

ವೈವಿದ್ಯಮಯ ವಿಷಯಗಳ ಸಂಪನ್ಮೂಲ ವ್ಯಕ್ತಿಯಾಗಿ ರೂಪುಗೊಂಡ ಅದ್ಭುತ ಪ್ರತಿಭೆ ಸಾಗರ್ ಎ.ಎಚ್.

ವೈವಿದ್ಯಮಯ ವಿಷಯಗಳ ಸಂಪನ್ಮೂಲ ವ್ಯಕ್ತಿಯಾಗಿ ರೂಪುಗೊಂಡ ಅದ್ಭುತ ಪ್ರತಿಭೆ ಸಾಗರ್ ಎ.ಎಚ್. ಬೆಂಗಳೂರು : ಸಾಗರ್ ಸರ್ ರವರು ಕೇವಲ ಕರ್ನಾಟಕ ಅಲ್ಲದೇ ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ವೈವಿದ್ಯಮಯ ವಿಷಯಗಳ ಸಂಪನ್ಮೂಲ ವ್ಯಕ್ತಿಯಾಗಿ ರೂಪುಗೊಂಡ ಅದ್ಭುತ ಪ್ರತಿಭೆ ಎಂದರೆ ಅತಿಶಯೋಕ್ತಿಯಲ್ಲ. ಅವರು…

ವೀಣಾ ಕಾಶಪ್ಪನವರ ಬೆಂಬಲ ಬೇಡವೆ ಕಾಂಗ್ರೇಸ್ ಮುಖಂಡರಿಗೆ

ಬಾಗಲಕೋಟೆ : ಕಾಂಗ್ರೆಸ್ಸಿಗರಿಗೆ ವೀಣಾ ಬೆಂಬಲವೂ ಬೇಡವಾಯ್ತಾ ? ಬಾಗಲಕೋಟೆ: ಜಿಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರಿಗೆ ಬಾಗಲಕೋಟೆ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ತಪ್ಪಿಸಿದ ಶಕ್ತಿಗಳಿಗೆ ಅವರ ಬೆಂಬಲವೂ ಬೇಡವಾಯ್ತಾ ಎನ್ನುವ ಯಕ್ಷ ಪ್ರಶ್ನೆ ಇದೀಗ ಹುಟ್ಟಿಕೊಂಡಿದೆ. ವೀಣಾ ಕಾಶಪ್ಪನವರ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!