ಕಲುಷಿತ ನೀರು ಸೇವನೆ : ಆಸ್ಪತ್ರೆಗೆ ದಾಖಲಾದವರ ಆರೋಗ್ಯದಲ್ಲಿ ಏರು- ಪೇರು..

ವಿಜಯನಗರ ಜಿಲ್ಲಾ :-ಹೊಸಪೇಟೆ ತಾಲೂಕು ಕಾರಿನೂರು ಗ್ರಾಮದಲ್ಲಿ ಕಲುಷಿತ ನೀರು ಕುಡಿದಿದ್ದರಿಂದ ಹೊಸಪೇಟೆ ತಾಲೂಕು ಆಸ್ಪತ್ರೆಯಲ್ಲಿ 14ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತವೆ ಶುದ್ದಿಧಿಕರಣ ನೀರಿನ ಘಟಕ ಕಲುಷಿತ ನೀರು ಸರಬರಾಜು ಆಗಿರೋದ್ರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಮತ್ತು ಜಿಂದಾಲಿಗೆ ಕಾರ್ಖಾನೆಗೆ ನೀರಿನ ಪೈಪಿನಿಂದ ನೀರು ಕುಡಿದಿರಬಹುದು ಯಂದು
ವಿಜಯನಗರ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಲ್. ಆರ್. ಶಂಕರ್ ನಾಯ್ಕ

ಕಾರಣ :- ನಗರಸಭೆ ನೀರಿನ ಘಟಕ ಸಿಬ್ಬಂದಿಯ ನಿರ್ಲಕ್ಷತನದಿಂದ ಆಗಿರಬಹುದು ಮೂಲಗಳಿಂದ ತಿಳಿದುಬಂದಿರುತ್ತದೆ

ನಗರಸಭೆ ಪೌರಾಯುಕ್ತರ ಹೇಳಿಕೆ :- ಮುಂಜಾಗ್ರತೆ ಕ್ರಮವಾಗಿ ನಗರದ ಎಲ್ಲಾ ವಾರ್ಡ್ಗಳಲ್ಲಿ ಆಟೋ ಮುಖಾಂತರ ಕಲಿಷಿತ ನೀರಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇವೆ
ಆರೋಗ್ಯ ಇಲಾಖೆಯಿಂದ ಪೂರ್ಣಪ್ರಮಾಣದ ಸಮ್ಮತಿ ಸಿಕ್ಕ ಮೇಲೆ ನೀರು ಕುಡಿಯಲು ಒಪ್ಪಿಗೆಸಬೇಕೆಂದು ಅಲ್ಲಿಯವರೆಗೆ ನೀರನ್ನು ಚೆನ್ನಾಗಿ ಬಿಸಿ ಮಾಡಿ ನೀರನ್ನು ಸೋಸಿ ಕುಡಿಯಲು ಉಪಯೋಗಿಸಬೇಕೆಂದು ಹೊಸಪೇಟೆ ನಗರಸಭೆ ಪೌರ ಆಯುಕ್ತರು ಬಿ. ಟಿ. ಬಂಡ್ಡಿ ವಡ್ಡರು ಮಾಧ್ಯಮದ ಮುಂದೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು

ದಿನಾಂಕ :-5, ಜ.
ರೋಗಿಗಳ ವಿವರ:-
ಗಂಡು :-05 ಜನ
ಹೆಣ್ಣು :-03

  1. ದಿನಾಂಕ :-6 ಜ.
    ಇವತ್ತು :-
    ಗಂಡು :-2
    ಹೆಣ್ಣು :-4
    ಒಟ್ಟು :-14 ದಾಖಲಾಗಿರುತ್ತವೆ
    ಯಂದು ಹೊಸಪೇಟೆ ತಾಲೂಕು 100 ಹಾಸಿಗೆ ಆಸ್ಪತ್ರೆ ಅಧಿಕಾರಿ ಡಾ. ಸಲೀಂ ಮಾಧ್ಯಮದವರಿಗೆ ಹೇಳಿಕೆ ನೀಡಿದ್ದಾರೆ

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!