ಸುರಪುರ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ರಾಜಾ ವೆಂಕಟಪ್ಪ ನಾಯಕ ಅವರು, ಬೆಂಗಳೂರಿನ ಮಣಿಪಾಲ್ ಆಸ ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿ ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ಅವರು, ಮೊನ್ನೆಯಷ್ಟೇ ಉಗ್ರಾಣ ನಿಗಮ ದ ಅಧ್ಯಕ್ಷರಗಿದ್ದರು.
ಇಂದು ಹೃದಯಾಘಾತದಿಂದ ರಾಜ ವೆಂಕಟಪ್ಪ ನಾಯಕ ಅವರು ಮೃತಪ ಟ್ಟಿದ್ದಾರೆ. ಇವರ ಸಾವಿನ ಸುದ್ದಿ ತಿಳಿದ ಸುರಪುರ ಮತಕ್ಷೇತ್ರದ ಜನರು ದುಃಖದಲ್ಲಿದ್ದಾರೆ.