Latest Post

ಆರ್.ಎಸ್.ಎಸ್.ನಿಷೇಧ : ಸಚಿವ ಪ್ರಿಯಾಂಕ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ* ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು ಮಡಿವಾಳಪ್ಪ ಪಾಟೀಲ್* ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ *ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 * ಪತ್ರಕರ್ತರು ಮತ್ತು ಪತ್ರಕರ್ತರ ಮಕ್ಕಳಿಗಾಗಿ ಚದುರಂಗ ತರಬೇತಿ ಕಾರ್ಯಾಗಾರ ಉದ್ಘಾಟನೆ:

ಕಲುಷಿತ ನೀರು ಸೇವನೆ : ಆಸ್ಪತ್ರೆಗೆ ದಾಖಲಾದವರ ಆರೋಗ್ಯದಲ್ಲಿ ಏರು..ಪೇರು..

ಕಲುಷಿತ ನೀರು ಸೇವನೆ : ಆಸ್ಪತ್ರೆಗೆ ದಾಖಲಾದವರ ಆರೋಗ್ಯದಲ್ಲಿ ಏರು- ಪೇರು.. ವಿಜಯನಗರ ಜಿಲ್ಲಾ :-ಹೊಸಪೇಟೆ ತಾಲೂಕು ಕಾರಿನೂರು ಗ್ರಾಮದಲ್ಲಿ ಕಲುಷಿತ ನೀರು ಕುಡಿದಿದ್ದರಿಂದ ಹೊಸಪೇಟೆ ತಾಲೂಕು ಆಸ್ಪತ್ರೆಯಲ್ಲಿ 14ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುತ್ತವೆ ಶುದ್ದಿಧಿಕರಣ ನೀರಿನ ಘಟಕ ಕಲುಷಿತ ನೀರು…

ಕೆರೆ ಕಟ್ಟೆಗಳನ್ನು ಪುನಶಚೇತನಗೊಳಿಸಬೇಕು

ಕೆರೆ ಕಟ್ಟೆಗಳನ್ನು ಪುನಶ್ಚೇತನಗೊಳಿಸಬೇಕು.. ಧಾರವಾಡ / ತೇಗೂರ : ಪ್ರಸ್ತುತ ದಿನಗಳಲ್ಲಿ ಕೆರೆಕಟ್ಟೆಗಳು ಗ್ರಾಮೀಣ ಭಾಗದ ಜನರಿಗೆ ಜೀವಾಳ ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ಪೂಜ್ಯ ಹೆಗ್ಗಡ ಯವ್ರು ಕೆರೆಕಟ್ಟೆಗಳನ್ನು ಪುನಶ್ಚೇತನ ಗೊಳಿಸಬೇಕು ಅಲ್ಲಿನ ಜನತೆಗೆ ರೈತರಿಗೆ ಹಾಗೂ ಪಶು ಪಕ್ಷಿಗಳಿಗೆ ಸದುಪಯೋಗವಾಗಬೇಕೆಂದು…

ಹಂಪಿ ಮಹಾವಿದ್ಯಾಲಯಕ್ಕೆ ನಿಂಗಯ್ಯ ಭೇಟಿ

ಶ್ರೀ ಹಂಪಿ ವಿರೂಪಾಕ್ಷೇಶ್ವರ ಪದವಿ ಮಹಾವಿದ್ಯಾಲಯ ವಿದ್ಯಾರಣ್ಯ ಕ್ಕೆ -ಪ್ರತಾಪ್ ಲಿಂಗಯ್ಯ ಭೇಟಿ ಹೊಸಪೇಟೆ ( ವಿಜಯನಗರ ಜಿಲ್ಕೆ ) ಕಮಲಾಪುರ : ಮಕ್ಕಳಿಗೆಎನ್ಎಸ್ಎಸ್ ಮಹತ್ವವನ್ನುಸ್ವಯಂಸೇವಕ ಮತ್ತು ಸೇವ ಕಿಯರಿಗೆ ಅರಿವು ಮೂಡಿಸುವ ಮೂಲಕ ನಾವು ಮಾಡಬೇಕಾಗಿರುವ ಸೇವೆ ಎಂದರೆ ದೇಶಕ್ಕಾಗಿ…

ವಿಕಸಿತ ಭಾರತ ಸಂಕಲ್ಪ ಯಾತ್ರೆ..

ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ 10 ಕೋಟಿಗೂ ಅಧಿಕ ಜನರು ಭಾಗವಹಿಸಿದ್ದಾರೆ. ವಿಕಸಿತ ಭಾರತ ಸಂಕಲ್ಪ ಯಾತ್ರೆ ಇಂದು ಮಹತ್ವದ ಮೈಲಿಗಲ್ಲನ್ನು ದಾಟಿದೆ. ಕೇವಲ 50 ದಿನಗಳ ಅಲ್ಪಾವಧಿಯಲ್ಲಿ,10 ಕೋಟಿಗೂ ಹೆಚ್ಚು ಜನರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಈ ದಿಗ್ಭ್ರಮೆಗೊಳಿಸುವ ಸಂಖ್ಯೆಯು ವಿಕಸಿತ…

ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ

*ಪೂರ್ವಭಾವಿ ಸಭೆ | ಪ್ಲಾಸ್ಟಿಕ್ ಧ್ವಜ ಬಳಕೆ ಸಂಪೂರ್ಣ ನಿಷೇಧ*ಗಣರಾಜ್ಯೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ : ಬಾಗಲಕೋಟೆ: ಜನವರಿ 04 (ಕರ್ನಾಟಕ ವಾರ್ತೆ) : ಜಿಲ್ಲಾಡಳಿತದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಜನವರಿ 26 ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣ…

ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ

*ಜಿಲ್ಲಾ ಸ್ವೀಪ್ ಸಮಿತಿ *ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಕಾರ್ಯಕ್ರಮ* *ಧಾರವಾಡ (ಕರ್ನಾಟಕ ವಾರ್ತೆ) ಜ.03:* ಇಂದು ದಿನಾಂಕ 3-01-2024 ರಂದು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಧಾರವಾಡ ರವರಿಂದ ಮತದಾರರ ಪಟ್ಟಿಯ ವಿಶೇಷ…

*ಗಿಡ ಮೂಲಿಕೆಗಳ ವೈಜ್ಞಾನಿಕ ಉಪಯೋಗ ಕುರಿತು ಕಾರ್ಯಾಗಾರ

*ಗಿಡ ಮೂಲಿಕೆಗಳ ವೈಜ್ಞಾನಿಕ ಉಪಯೋಗ ಕುರಿತು ಕಾರ್ಯಾಗಾರ**ಭಾರತೀಯ ಔಷಧಿಯ ಸಸ್ಯಗಳಿಗೆ ಜಾಗತಿಕ ಮನ್ನಣೆ : ಹೆಗಡೆ ಬಾಗಲಕೋಟೆ: ಜನವರಿ 03 (ಕರ್ನಾಟಕ ವಾರ್ತೆ) : ಅಂದಾಜು 10 ಸಾವಿರಕ್ಕೂ ಅಧಿಕ ಸಸ್ಯಗಳು ಔಷಧಿ ಗುಣವುಳ್ಳದ್ದಾಗಿದ್ದು, ಇತ್ತೀಚಿನ ಸಂಶೋಧನೆ ಪ್ರಕಾರ ಭಾರತೀಯ ಔಷಧಿ…

ಅಂತರಾಷ್ಟ್ರೀಯ ಕಣದಲ್ಲಿ ಕೊಪ್ಪಳದ ಕರಾಟೆ ಪುಟ್ಟುಗಳು

  ಕೊಪ್ಪಳ: ನಗರದ ಬ್ರೂಸ್ ಲೀ ಕರಾಟೆ ಟ್ರೈನಿಂಗ್ ಸೆಂಟರ್ ವತಿಯಿಂದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಗೆ 9 ಆಯ್ಕೆಯಾಗಿದ್ದಾರೆ. ಅನೇಕ ರಾಜ್ಯ ಹಾಗೂ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಆರ್ನವ್ ಹಾನಗಲ್, ಶ್ರೀ ನಾಗಾರಣಿಕ ಹಾನಗಲ್, ಅಗಸ್ತ್ಯ ಅರಕೇರಿ,ವರ್ಷ, ದೈವಿಕ ,…

ಪ್ರತಿಭೆಗಳಿಗೆ ಪ್ರೋತ್ಸಾಹಿಸಿದ ಮಂಜುನಾಥ್ ಕೊರುವೆ

  ಕೊಪ್ಪಳ : ನಗರದ ಪ್ರಾದೇಶಿಕ ಸಾರಿಗೆ ಕಚೇರಿ ಇಲಾಖೆ ವತಿಯಿಂದ ವಿವಿಧ ಶಾಲಾ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಯಿತು. ಅನೇಕ ಶಾಲೆ ಮಕ್ಕಳು ವಿಭಿನ್ನ ರೀತಿಯ ಚಿತ್ರ ಬಿಡಿಸುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದರು. ವಿದ್ಯಾರ್ಥಿಗಳು ಬಿಡಿಸಿದ ಚಿತ್ರಣವನ್ನು…

ಹದಗೆಟ್ಟ ರಸ್ತೆ ಕ್ಯಾರೆ ಅನ್ನದ ಅಧಿಕಾರಿಗಳು..?

  ಕೊಪ್ಪಳ : ತಾಲೂಕಿನ ಕಿನ್ನಾಳ ಗ್ರಾಮವು ವಿಜಯನಗರ ಸಾಮ್ರಾಜ್ಯ ಕಾಲದ ಕಲಾಪೊಷಿತ ಚಿತ್ರಕಲೆಯ ತವರೂರು ಕಿನ್ನಾಳ ಗ್ರಾಮವು ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವ ಪ್ರವಾಸಿ ಕೇಂದ್ರ ದೇವರ ಮೂರ್ತಿಗಳು, ಗೊಂಬೆ ತಯಾರಿಕೆ, ಚಿತ್ರಕಲೆ, ನೇಕಾರಿಕೆ, ಕೃಷಿ, ಕಿನ್ನಾಳ ಡ್ಯಾಮ್ ಸೇರಿದಂತೆ ವಿವಿಧತೆಗೆ…

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!